ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

Published : Mar 04, 2020, 09:20 PM IST

ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

ದಾವಣಗೆರೆ, (ಮಾ.04): ಚೀನಾದಲ್ಲಿ ಹುಟ್ಟಿ..ಶರವೇಗದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ಗಢಗಢ ನಡುಗಿಸುತ್ತಿದೆ.. ವಿಶ್ವದಾದ್ಯಂತ ಈವರೆಗೂ 3,219 ಮಂದಿಯನ್ನ ಬಲಿಪಡೆದಿದೆ.

 ಭಾರತದಲ್ಲಿಯೂ ಕಿಲ್ಲರ್ ಕೊರೊನಾ ಕಬಂದಬಾಹು ದಿನೇ ದಿನೇ ವಿಸ್ತರಿಸುತ್ತಿದ್ದು, ದೇಶದಲ್ಲಿ ಇಂದು ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.  ಇನ್ನು ಭಾರತದ ಹಲವು ವಿಜ್ಷಾನಿಗಳು ಸೇರಿದಂತೆ ವಿಶ್ವದ ಹಲವು ವಿಜ್ಞಾನಿಗಳು ಈ ಡೆಡ್ಲಿ ವೈರಸ್‌ಗೆ ಔಷಧಿ ಪತ್ತೆಹಚ್ಚುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ. 

ಮತ್ತೊಂದು ಸಾಂಕ್ರಾಮಿಕ ರೋಗ ಕಾಡಿದರೆ ಎದುರಿಸಲು ಸಿದ್ಧವಾಗಿದ್ಯಾ ಭಾರತ?

ಮತ್ತೊಂದೆಡೆ ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!