ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಭೇಟಿಗೆ ಡಿಕೆಶಿ ಅರ್ಜಿ

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಭೇಟಿಗೆ ಡಿಕೆಶಿ ಅರ್ಜಿ

Suvarna News   | Asianet News
Published : Jun 03, 2021, 11:09 AM ISTUpdated : Jun 03, 2021, 11:13 AM IST

* ಯೋಗೀಶ್‌ ಗೌಡ ಕೊಲೆ ಪ್ರಕರಣ
* ವಿನಯ್‌ ಕುಲಕರ್ಣಿ ಭೇಟಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಡಿ.ಕೆ. ಶಿವಕುಮಾರ್‌
* ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ವಿನಯ್‌ ಕುಲಕರ್ಣಿ

ಧಾರವಾಡ(ಜೂ.03): ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಡಿ.ಕೆ. ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದಾರೆ.     

ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

ಜೈಲಿನಲ್ಲಿರುವ ವಿನಯ್‌ ಕುಲಕರ್ಣಿ ಭೇಟಿಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭೇಟಿಯ ಕುರಿತು ಇಂದು ಆದೇಶ ಹೊರಡಿಸಲಿದೆ ಕೋರ್ಟ್‌. ಕೊಲೆ ಪ್ರಕರಣದ ಆರೋಪಿ ವಿನಯ್‌ ಕುಲಕರ್ಣಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?