ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Published : Apr 19, 2022, 09:56 AM IST

*  ಬೆಂಗಳೂರಿನ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ನಡೆದ ಘಟನೆ
*  ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಯುವಕರು
*  ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 
 

ಬೆಂಗಳೂರು(ಏ.19): ಬೆಂಗಳೂರಿನಲ್ಲಿ ಮಳೆಯ ಅರ್ಭಟಕ್ಕೆ ಯುವಕನೊನ್ನ ಮೃತಪಟ್ಟ ಘಟನೆ ನಿನ್ನೆ(ಸೋಮವಾರ) ನಡೆದಿದೆ. ಭಾರೀ ಮಳೆ ಸುರಿದ ಪರಿಣಾಮ ಬೈಕ್‌ ಸ್ಕಿಡ್‌ ಆದ ಪರಿಣಾಮ ಘಟನೆ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ಸಂಭವಿಸಿದೆ.  ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಯುವಕನನ್ನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯ ಅವಾಂತರದಿಂದ ಯುವಕ ಬಲಿಯಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೋರ್ವ ಯುವಕ ಗಾಯಗೊಂಡಿದ್ದಾನೆ. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more