ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Published : Apr 19, 2022, 09:56 AM IST

*  ಬೆಂಗಳೂರಿನ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ನಡೆದ ಘಟನೆ
*  ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಯುವಕರು
*  ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 
 

ಬೆಂಗಳೂರು(ಏ.19): ಬೆಂಗಳೂರಿನಲ್ಲಿ ಮಳೆಯ ಅರ್ಭಟಕ್ಕೆ ಯುವಕನೊನ್ನ ಮೃತಪಟ್ಟ ಘಟನೆ ನಿನ್ನೆ(ಸೋಮವಾರ) ನಡೆದಿದೆ. ಭಾರೀ ಮಳೆ ಸುರಿದ ಪರಿಣಾಮ ಬೈಕ್‌ ಸ್ಕಿಡ್‌ ಆದ ಪರಿಣಾಮ ಘಟನೆ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ಸಂಭವಿಸಿದೆ.  ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಯುವಕನನ್ನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯ ಅವಾಂತರದಿಂದ ಯುವಕ ಬಲಿಯಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೋರ್ವ ಯುವಕ ಗಾಯಗೊಂಡಿದ್ದಾನೆ. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more