ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಮಳೆಯಲ್ಲಿ ಬೈಕ್ ಸ್ಕಿಡ್, ಯುವಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Published : Apr 19, 2022, 09:56 AM IST

*  ಬೆಂಗಳೂರಿನ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ನಡೆದ ಘಟನೆ
*  ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಯುವಕರು
*  ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 
 

ಬೆಂಗಳೂರು(ಏ.19): ಬೆಂಗಳೂರಿನಲ್ಲಿ ಮಳೆಯ ಅರ್ಭಟಕ್ಕೆ ಯುವಕನೊನ್ನ ಮೃತಪಟ್ಟ ಘಟನೆ ನಿನ್ನೆ(ಸೋಮವಾರ) ನಡೆದಿದೆ. ಭಾರೀ ಮಳೆ ಸುರಿದ ಪರಿಣಾಮ ಬೈಕ್‌ ಸ್ಕಿಡ್‌ ಆದ ಪರಿಣಾಮ ಘಟನೆ ಕಾರ್ಪೋರೇಷನ್‌ನ ಪವಿತ್ರ ಟಾಕೀಸ್‌ ಬಳಿ ಸಂಭವಿಸಿದೆ.  ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಯುವಕನನ್ನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯ ಅವಾಂತರದಿಂದ ಯುವಕ ಬಲಿಯಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಸಿಲುಕಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೋರ್ವ ಯುವಕ ಗಾಯಗೊಂಡಿದ್ದಾನೆ. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Karnataka Cabinet Expansion: ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅಸ್ತು: ಬೊಮ್ಮಾಯಿಗೆ ನಡ್ಡಾ ಬುಲಾವ್

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more