ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು:  ದೃಶ್ಯ ಮೊಬೈಲ್‌ನಲ್ಲಿ ಸೆರೆ

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

Published : Jul 24, 2023, 02:32 PM IST

ಅರಶಿನಗುಂಡಿ ಜಲಪಾತ ನೋಡಲು ಹೋದ ಯುವಕ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ಉಡುಪಿಯ ಕೊಲ್ಲೂರಿನಲ್ಲಿ ನಡೆದಿದೆ.
 

ಉಡುಪಿ: ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯಲ್ಲಿ(Udupi) ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭದ್ರಾವತಿಯ ಶರತ್‌ ಕುಮಾರ್‌ (23) ಎಂಬುವವರು ಜಲಪಾತ(Water falls) ವೀಕ್ಷಣೆಗೆ ಬಂದಿದ್ದರು. ಈ ವೇಳೆ ಅವರು ಕಾಲು ಜಾರಿ ಬಿದ್ದಿದ್ದು, ಬೀಳುವ ದೃಶ್ಯ ಮತ್ತೊಬ್ಬ ಯುವಕನ ಮೊಬೈಲ್‌ನಲ್ಲಿ(Mobile) ಸೆರೆಯಾಗಿದೆ. ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತದಲ್ಲಿ(arasinagundi waterfalls) ಈ ಘಟನೆ ನಡೆದಿದೆ. ಸದ್ಯ ಯುವಕನ ಮೃತದೇಹ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ರೀಲ್ಸ್‌ ಮಾಡುವಾಗ ಆಯತಪ್ಪಿ ಬಿದ್ದು ನೀರುಪಾಲಾಗಿದ್ದಾರೆ ಎನ್ನಲಾಗ್ತಿದೆ. ಈ ಯುವಕ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಕಾರಿನಲ್ಲಿ ಬಂದಿದ್ದ.

ಇದನ್ನೂ ವೀಕ್ಷಿಸಿ:  ಆಗಸ್ಟ್ ನಲ್ಲಿ 2 ಬ್ಲೂ ಮೂನ್: ಸಿಕ್ಕಿತಾ ವಿನಾಶದ ಮುನ್ಸೂಚನೆ..!?

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?