ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು:  ದೃಶ್ಯ ಮೊಬೈಲ್‌ನಲ್ಲಿ ಸೆರೆ

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

Published : Jul 24, 2023, 02:32 PM IST

ಅರಶಿನಗುಂಡಿ ಜಲಪಾತ ನೋಡಲು ಹೋದ ಯುವಕ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ಉಡುಪಿಯ ಕೊಲ್ಲೂರಿನಲ್ಲಿ ನಡೆದಿದೆ.
 

ಉಡುಪಿ: ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯಲ್ಲಿ(Udupi) ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭದ್ರಾವತಿಯ ಶರತ್‌ ಕುಮಾರ್‌ (23) ಎಂಬುವವರು ಜಲಪಾತ(Water falls) ವೀಕ್ಷಣೆಗೆ ಬಂದಿದ್ದರು. ಈ ವೇಳೆ ಅವರು ಕಾಲು ಜಾರಿ ಬಿದ್ದಿದ್ದು, ಬೀಳುವ ದೃಶ್ಯ ಮತ್ತೊಬ್ಬ ಯುವಕನ ಮೊಬೈಲ್‌ನಲ್ಲಿ(Mobile) ಸೆರೆಯಾಗಿದೆ. ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತದಲ್ಲಿ(arasinagundi waterfalls) ಈ ಘಟನೆ ನಡೆದಿದೆ. ಸದ್ಯ ಯುವಕನ ಮೃತದೇಹ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ರೀಲ್ಸ್‌ ಮಾಡುವಾಗ ಆಯತಪ್ಪಿ ಬಿದ್ದು ನೀರುಪಾಲಾಗಿದ್ದಾರೆ ಎನ್ನಲಾಗ್ತಿದೆ. ಈ ಯುವಕ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಕಾರಿನಲ್ಲಿ ಬಂದಿದ್ದ.

ಇದನ್ನೂ ವೀಕ್ಷಿಸಿ:  ಆಗಸ್ಟ್ ನಲ್ಲಿ 2 ಬ್ಲೂ ಮೂನ್: ಸಿಕ್ಕಿತಾ ವಿನಾಶದ ಮುನ್ಸೂಚನೆ..!?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!