ಪ್ರೇಯಸಿ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಪೋಲಿಗೆ ಬಿತ್ತು ಗೂಸಾ

ಪ್ರೇಯಸಿ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಪೋಲಿಗೆ ಬಿತ್ತು ಗೂಸಾ

Published : Jan 15, 2023, 02:29 PM IST

ವಿದ್ಯಾರ್ಥಿನಿಗೆ ಹಲ್ಲೆ ಮಾಡ್ತಿದ್ದ ಯುವಕನಿಗೆ ಗೂಸಾ ಬಿದ್ದಿದ್ದು, ಪೋಲಿ ಯುವಕನಿಗೆ ಸ್ಥಳೀಯರು ತಕ್ಕಪಾಠ ಕಲಿಸಿದ್ದಾರೆ.

ಗದಗ ಜಿಲ್ಲೆಯ ಕಳಸಾಪುರ ರಸ್ತೆಯ ಬಾಲಕಿಯರ ಹಾಸ್ಟೆಲ್‌ ಬಳಿ, ಪ್ರೇಯಸಿ ಎಂದು ಹೇಳಿಕೊಂಡು ವಿದ್ಯಾರ್ಥಿನಿಗೆ ಹಲ್ಲೆ ನಡೆಸುತ್ತಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಜೇಂದ್ರಗಡ ಮೂಲದ ಶ್ರೀನಿವಾಸ ಎಂಬಾತ ಆಗಾಗ ಬಾಲಕಿಯರ ಹಾಸ್ಟೆಲ್‌ ಬಳಿ ಬರುತ್ತಿದ್ದ. ನಿನ್ನೆ ಏಕಾಏಕಿ ಯುವತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ವಿಚಾರಿಸಿದ್ದಾಗ ಆಕೆಯನ್ನು ಮದುವೆಯಾಗಿದ್ದೇನೆ ಎಂದು ಸಮರ್ಥನೆ ನೀಡಿದ್ದಾನೆ. ವಿಚಾರಿಸಿದಾಗ ಇಬ್ಬರು ಪ್ರೇಮಿಗಳು ಎಂದು ಗೊತ್ತಾಗಿದೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ...

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more