ಪ್ರೇಯಸಿ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಪೋಲಿಗೆ ಬಿತ್ತು ಗೂಸಾ

ಪ್ರೇಯಸಿ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಪೋಲಿಗೆ ಬಿತ್ತು ಗೂಸಾ

Published : Jan 15, 2023, 02:29 PM IST

ವಿದ್ಯಾರ್ಥಿನಿಗೆ ಹಲ್ಲೆ ಮಾಡ್ತಿದ್ದ ಯುವಕನಿಗೆ ಗೂಸಾ ಬಿದ್ದಿದ್ದು, ಪೋಲಿ ಯುವಕನಿಗೆ ಸ್ಥಳೀಯರು ತಕ್ಕಪಾಠ ಕಲಿಸಿದ್ದಾರೆ.

ಗದಗ ಜಿಲ್ಲೆಯ ಕಳಸಾಪುರ ರಸ್ತೆಯ ಬಾಲಕಿಯರ ಹಾಸ್ಟೆಲ್‌ ಬಳಿ, ಪ್ರೇಯಸಿ ಎಂದು ಹೇಳಿಕೊಂಡು ವಿದ್ಯಾರ್ಥಿನಿಗೆ ಹಲ್ಲೆ ನಡೆಸುತ್ತಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಜೇಂದ್ರಗಡ ಮೂಲದ ಶ್ರೀನಿವಾಸ ಎಂಬಾತ ಆಗಾಗ ಬಾಲಕಿಯರ ಹಾಸ್ಟೆಲ್‌ ಬಳಿ ಬರುತ್ತಿದ್ದ. ನಿನ್ನೆ ಏಕಾಏಕಿ ಯುವತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ವಿಚಾರಿಸಿದ್ದಾಗ ಆಕೆಯನ್ನು ಮದುವೆಯಾಗಿದ್ದೇನೆ ಎಂದು ಸಮರ್ಥನೆ ನೀಡಿದ್ದಾನೆ. ವಿಚಾರಿಸಿದಾಗ ಇಬ್ಬರು ಪ್ರೇಮಿಗಳು ಎಂದು ಗೊತ್ತಾಗಿದೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more