ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more