ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more