ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more