ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more