ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

ಬೆಂಗಳೂರು ಜನರೇ ಹುಷಾರ್‌ !ಡೆಂಘೀಗೆ 27 ವರ್ಷದ ಯುವಕ ಬಲಿ, BBMP ಹೆಲ್ತ್ ಆಡಿಟ್‌ನಲ್ಲಿ ಬಯಲು

Published : Jul 01, 2024, 02:06 PM ISTUpdated : Jul 01, 2024, 02:07 PM IST

ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎಂದು BBMP ಹೆಲ್ತ್ ಆಡಿಟ್‌ನಲ್ಲಿ ತಿಳಿಸಲಾಗಿದೆ.
 

ಬೆಂಗಳೂರಲ್ಲಿ ಡೆಂಘೀಗೆ (Dengue) 27 ವರ್ಷದ ಯುವಕ ಬಲಿಯಾಗಿದ್ದಾನೆ ಎಂಬ ಆತಂಕಕಾರಿ ಸಂಗತಿ BBMP ಹೆಲ್ತ್ ಆಡಿಟ್‌ನಲ್ಲಿ(health audit) ಬಯಲಾಗಿದೆ. ಕಗ್ಗದಾಸಪುರದ ಯುವಕನ(Youth Died) ಸಾವನ್ನು ಬಿಬಿಎಂಪಿ(BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಸಂಭವಿಸಿದ್ದ 2 ಡೆಂಘೀ ಶಂಕಿತ ಸಾವು ಕೇಸ್‌ನಲ್ಲಿ 27 ವರ್ಷದ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಘೀ ಕಾರಣ ಎಂಬುದು ತಿಳಿದುಬಂದಿದೆ. 80ರ ವೃದ್ದೆಯ ಸಾವಿಗೆ ಡೆಂಘೀ ಕಾರಣವಲ್ಲ ಎಂದು ಬಿಬಿಎಂಪಿ ಹೇಳಿದೆ. 80ರ ವೃದ್ಧೆ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಹೆಲ್ತ್ ಆಡಿಟ್ ವರದಿ ತಿಳಿಸಿದೆ. ಬೆಂಗಳೂರಲ್ಲಿ(Bengaluru) ಹೊಸದಾಗಿ 213 ಡೆಂಘೀ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1,742 ಮಂದಿ  ಡೆಂಘೀ ಸೋಂಕಿಗೆ ತುತ್ತಾಗಿದ್ದಾರೆ. ಮಹಿಳೆಯರು , ಮಕ್ಕಳಿಗೆ ವೇಗವಾಗಿ ಡೆಂಘೀ ಹರಡುತ್ತಿದ್ದು, ಗರ್ಭಿಣಿಯರೇ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ. ಎಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more