ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

Suvarna News   | Asianet News
Published : Jun 28, 2020, 02:45 PM IST

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

ಲಿವರ್, ಡಯಾಬಿಟಿಸ್ ಮತ್ತು ಹೃದಯ ರೋಗದಿಂದ ಬಳಲುತ್ತಿದ್ದ P-9590 ವೃದ್ದೆ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ದೆ ಸಾವು, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!