ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

Suvarna News   | Asianet News
Published : Jun 28, 2020, 02:45 PM IST

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

ಲಿವರ್, ಡಯಾಬಿಟಿಸ್ ಮತ್ತು ಹೃದಯ ರೋಗದಿಂದ ಬಳಲುತ್ತಿದ್ದ P-9590 ವೃದ್ದೆ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ದೆ ಸಾವು, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!