ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

ಕೊರೋನಾಗೆ ಬಂಟ್ವಾಳದ ವೃದ್ಧೆ, ಸುರತ್ಕಲ್‌ನ ಯುವಕ ಸಾವು

Suvarna News   | Asianet News
Published : Jun 28, 2020, 02:45 PM IST

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ ವೃದ್ದೆ ಮತ್ತು ಸುರತ್ಕಲ್ ಮೂಲದ ಯುವಕ ಮೃತಪಟ್ಟಿದ್ದಾರೆ. ಬಂಟ್ವಾಳದ 57 ವರ್ಷದ ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ.

ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

ಲಿವರ್, ಡಯಾಬಿಟಿಸ್ ಮತ್ತು ಹೃದಯ ರೋಗದಿಂದ ಬಳಲುತ್ತಿದ್ದ P-9590 ವೃದ್ದೆ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ದೆ ಸಾವು, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!