ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

Published : Jul 27, 2023, 10:22 AM IST

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದು 70 ಗಂಟೆಯಾಗಿದೆ. ಆದ್ರೆ ಈ ವರೆಗೂ ಭದ್ರಾವತಿಯ ಶರತ್ ಮೃತದೇಹ ಮಾತ್ರ ಪತ್ತೆಯಾಗಿಲ್ಲ.
 

ರೀಲ್ಸ್ ಮಾಡಲು ಹೋಗಿ ಕಾಲುಜಾರಿ ಬಿದ್ದಿದ್ದ ಭದ್ರಾವತಿಯ ಶರತ್ (Sharath) ಮೃತದೇಹ 70 ಗಂಟೆಯಾದ್ರೂ ಪತ್ತೆಯಾಗಿಲ್ಲ. ಜುಲೈ 24ರಂದು ಕೊಲ್ಲೂರು(Kollur) ಬಳಿ ಇರುವ ಅರಶಿನಗುಂಡಿ ಜಲಪಾತ(waterfall) ನೋಡಲು ಶರತ್‌ ಬಂದಿದ್ದರು. ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್ (Reals)ಮಾಡುವಾಗ ಕಾಲು ಜಾರಿ ಬಿದ್ದವ ಸಿಕ್ಕೇ ಇಲ್ಲ. ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮೂರು ದಿನಗಳಿಂದ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಲೇ ಇದ್ದಾರೆ. ಕೋತಿರಾಜ್ ತಂಡ ಹುಡುಕಾಟ ನಡೆಸಿ ಪ್ರವಾಹ ಹೆಚ್ಚಾದ ಹಿನ್ನೆಲೆ ವಾಪಸ್ ತೆರಳಿದ್ರೆ, ಈಜು ತಜ್ಞ ಈಶ್ವರ್ ಮಲ್ಪೆ ತಂಡ ಕಾರ್ಯಾಚರಣೆ ಮುಂದುವರಿಸಿದೆ. ಇನ್ನೊಂಡೆದೆ ಕುಟುಂಬಕ್ಕೆ ಆಸರೆ ಆಗಬೇಕಿದ್ದ ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆಎಚ್ ನಗರ ಗ್ರಾಮದಲ್ಲಿರುವ ಶರತ್ ಮನೆಯಲ್ಲಿ ತಂದೆ-ತಾಯಿ ಗೋಳಾಡುತ್ತಿದ್ದಾರೆ. ದೇಗುಲಕ್ಕೆ ಹೋಗಿ ಬರ್ತೇನೆ ಎಂದಿದ್ದ ಮಗ ವಾಪಸ್ ಬರಲೇ ಇಲ್ಲ ಎಂದು ಕುಟುಂಬಸ್ತರು ಕಣ್ಣೀರು ಹಾಕ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more