ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

Published : Jul 27, 2023, 10:22 AM IST

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದು 70 ಗಂಟೆಯಾಗಿದೆ. ಆದ್ರೆ ಈ ವರೆಗೂ ಭದ್ರಾವತಿಯ ಶರತ್ ಮೃತದೇಹ ಮಾತ್ರ ಪತ್ತೆಯಾಗಿಲ್ಲ.
 

ರೀಲ್ಸ್ ಮಾಡಲು ಹೋಗಿ ಕಾಲುಜಾರಿ ಬಿದ್ದಿದ್ದ ಭದ್ರಾವತಿಯ ಶರತ್ (Sharath) ಮೃತದೇಹ 70 ಗಂಟೆಯಾದ್ರೂ ಪತ್ತೆಯಾಗಿಲ್ಲ. ಜುಲೈ 24ರಂದು ಕೊಲ್ಲೂರು(Kollur) ಬಳಿ ಇರುವ ಅರಶಿನಗುಂಡಿ ಜಲಪಾತ(waterfall) ನೋಡಲು ಶರತ್‌ ಬಂದಿದ್ದರು. ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್ (Reals)ಮಾಡುವಾಗ ಕಾಲು ಜಾರಿ ಬಿದ್ದವ ಸಿಕ್ಕೇ ಇಲ್ಲ. ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮೂರು ದಿನಗಳಿಂದ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಲೇ ಇದ್ದಾರೆ. ಕೋತಿರಾಜ್ ತಂಡ ಹುಡುಕಾಟ ನಡೆಸಿ ಪ್ರವಾಹ ಹೆಚ್ಚಾದ ಹಿನ್ನೆಲೆ ವಾಪಸ್ ತೆರಳಿದ್ರೆ, ಈಜು ತಜ್ಞ ಈಶ್ವರ್ ಮಲ್ಪೆ ತಂಡ ಕಾರ್ಯಾಚರಣೆ ಮುಂದುವರಿಸಿದೆ. ಇನ್ನೊಂಡೆದೆ ಕುಟುಂಬಕ್ಕೆ ಆಸರೆ ಆಗಬೇಕಿದ್ದ ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆಎಚ್ ನಗರ ಗ್ರಾಮದಲ್ಲಿರುವ ಶರತ್ ಮನೆಯಲ್ಲಿ ತಂದೆ-ತಾಯಿ ಗೋಳಾಡುತ್ತಿದ್ದಾರೆ. ದೇಗುಲಕ್ಕೆ ಹೋಗಿ ಬರ್ತೇನೆ ಎಂದಿದ್ದ ಮಗ ವಾಪಸ್ ಬರಲೇ ಇಲ್ಲ ಎಂದು ಕುಟುಂಬಸ್ತರು ಕಣ್ಣೀರು ಹಾಕ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more