ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು

Published : Jul 27, 2023, 10:22 AM IST

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದು 70 ಗಂಟೆಯಾಗಿದೆ. ಆದ್ರೆ ಈ ವರೆಗೂ ಭದ್ರಾವತಿಯ ಶರತ್ ಮೃತದೇಹ ಮಾತ್ರ ಪತ್ತೆಯಾಗಿಲ್ಲ.
 

ರೀಲ್ಸ್ ಮಾಡಲು ಹೋಗಿ ಕಾಲುಜಾರಿ ಬಿದ್ದಿದ್ದ ಭದ್ರಾವತಿಯ ಶರತ್ (Sharath) ಮೃತದೇಹ 70 ಗಂಟೆಯಾದ್ರೂ ಪತ್ತೆಯಾಗಿಲ್ಲ. ಜುಲೈ 24ರಂದು ಕೊಲ್ಲೂರು(Kollur) ಬಳಿ ಇರುವ ಅರಶಿನಗುಂಡಿ ಜಲಪಾತ(waterfall) ನೋಡಲು ಶರತ್‌ ಬಂದಿದ್ದರು. ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್ (Reals)ಮಾಡುವಾಗ ಕಾಲು ಜಾರಿ ಬಿದ್ದವ ಸಿಕ್ಕೇ ಇಲ್ಲ. ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮೂರು ದಿನಗಳಿಂದ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಲೇ ಇದ್ದಾರೆ. ಕೋತಿರಾಜ್ ತಂಡ ಹುಡುಕಾಟ ನಡೆಸಿ ಪ್ರವಾಹ ಹೆಚ್ಚಾದ ಹಿನ್ನೆಲೆ ವಾಪಸ್ ತೆರಳಿದ್ರೆ, ಈಜು ತಜ್ಞ ಈಶ್ವರ್ ಮಲ್ಪೆ ತಂಡ ಕಾರ್ಯಾಚರಣೆ ಮುಂದುವರಿಸಿದೆ. ಇನ್ನೊಂಡೆದೆ ಕುಟುಂಬಕ್ಕೆ ಆಸರೆ ಆಗಬೇಕಿದ್ದ ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆಎಚ್ ನಗರ ಗ್ರಾಮದಲ್ಲಿರುವ ಶರತ್ ಮನೆಯಲ್ಲಿ ತಂದೆ-ತಾಯಿ ಗೋಳಾಡುತ್ತಿದ್ದಾರೆ. ದೇಗುಲಕ್ಕೆ ಹೋಗಿ ಬರ್ತೇನೆ ಎಂದಿದ್ದ ಮಗ ವಾಪಸ್ ಬರಲೇ ಇಲ್ಲ ಎಂದು ಕುಟುಂಬಸ್ತರು ಕಣ್ಣೀರು ಹಾಕ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more