ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

Published : Jul 07, 2024, 01:22 PM IST

ರಾಜಕಾಲುವೆಯಲ್ಲಿ ಬಿದ್ದಿದ್ದ ಯುವಕನ ಶವ ಪತ್ತೆ
ವೃಷಭಾವತಿ ನದಿ‌ ಕಾಲುವೆಯಲ್ಲಿ ಬಿದಿದ್ದ ಯುವಕ
ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ(Bengaluru) ಮಳೆಯಿಂದ ಮತ್ತೊಂದು ದುರಂತ ಸಂಭವಿಸಿದೆ. ರಾಜಕಾಲುವೆಯಲ್ಲಿ(Rajakaluve) ಬಿದ್ದಿದ್ದ ಯುವಕನ ಶವ(Dead body) ಪತ್ತೆಯಾಗಿದೆ. ವೃಷಭಾವತಿ ನದಿ‌ ಕಾಲುವೆಯಲ್ಲಿ ಯುವಕ ಬಿದಿದ್ದು, ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಯಿತು. ಶುಕ್ರವಾರ ಯುವಕ ಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯ ರಾಜಕಾಲುವೆ ಇದಾಗಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ರಾಜಕಾಲುವಿಗೆ ಹೇಮಂತ್ ಬಿದ್ದಿದ್ದ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾದ್ನಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಗೆ ಈ ಸಾವಿಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more