ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

Published : Jul 07, 2024, 01:22 PM IST

ರಾಜಕಾಲುವೆಯಲ್ಲಿ ಬಿದ್ದಿದ್ದ ಯುವಕನ ಶವ ಪತ್ತೆ
ವೃಷಭಾವತಿ ನದಿ‌ ಕಾಲುವೆಯಲ್ಲಿ ಬಿದಿದ್ದ ಯುವಕ
ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ(Bengaluru) ಮಳೆಯಿಂದ ಮತ್ತೊಂದು ದುರಂತ ಸಂಭವಿಸಿದೆ. ರಾಜಕಾಲುವೆಯಲ್ಲಿ(Rajakaluve) ಬಿದ್ದಿದ್ದ ಯುವಕನ ಶವ(Dead body) ಪತ್ತೆಯಾಗಿದೆ. ವೃಷಭಾವತಿ ನದಿ‌ ಕಾಲುವೆಯಲ್ಲಿ ಯುವಕ ಬಿದಿದ್ದು, ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಯಿತು. ಶುಕ್ರವಾರ ಯುವಕ ಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯ ರಾಜಕಾಲುವೆ ಇದಾಗಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ರಾಜಕಾಲುವಿಗೆ ಹೇಮಂತ್ ಬಿದ್ದಿದ್ದ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾದ್ನಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಗೆ ಈ ಸಾವಿಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more