ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

Published : Jul 07, 2024, 01:22 PM IST

ರಾಜಕಾಲುವೆಯಲ್ಲಿ ಬಿದ್ದಿದ್ದ ಯುವಕನ ಶವ ಪತ್ತೆ
ವೃಷಭಾವತಿ ನದಿ‌ ಕಾಲುವೆಯಲ್ಲಿ ಬಿದಿದ್ದ ಯುವಕ
ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ(Bengaluru) ಮಳೆಯಿಂದ ಮತ್ತೊಂದು ದುರಂತ ಸಂಭವಿಸಿದೆ. ರಾಜಕಾಲುವೆಯಲ್ಲಿ(Rajakaluve) ಬಿದ್ದಿದ್ದ ಯುವಕನ ಶವ(Dead body) ಪತ್ತೆಯಾಗಿದೆ. ವೃಷಭಾವತಿ ನದಿ‌ ಕಾಲುವೆಯಲ್ಲಿ ಯುವಕ ಬಿದಿದ್ದು, ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಯಿತು. ಶುಕ್ರವಾರ ಯುವಕ ಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯ ರಾಜಕಾಲುವೆ ಇದಾಗಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ರಾಜಕಾಲುವಿಗೆ ಹೇಮಂತ್ ಬಿದ್ದಿದ್ದ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾದ್ನಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಗೆ ಈ ಸಾವಿಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more