ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

Published : Jul 07, 2024, 01:22 PM IST

ರಾಜಕಾಲುವೆಯಲ್ಲಿ ಬಿದ್ದಿದ್ದ ಯುವಕನ ಶವ ಪತ್ತೆ
ವೃಷಭಾವತಿ ನದಿ‌ ಕಾಲುವೆಯಲ್ಲಿ ಬಿದಿದ್ದ ಯುವಕ
ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ(Bengaluru) ಮಳೆಯಿಂದ ಮತ್ತೊಂದು ದುರಂತ ಸಂಭವಿಸಿದೆ. ರಾಜಕಾಲುವೆಯಲ್ಲಿ(Rajakaluve) ಬಿದ್ದಿದ್ದ ಯುವಕನ ಶವ(Dead body) ಪತ್ತೆಯಾಗಿದೆ. ವೃಷಭಾವತಿ ನದಿ‌ ಕಾಲುವೆಯಲ್ಲಿ ಯುವಕ ಬಿದಿದ್ದು, ಎರಡು ದಿನದ ನಂತರ ಹೇಮಂತ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಯಿತು. ಶುಕ್ರವಾರ ಯುವಕ ಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯ ರಾಜಕಾಲುವೆ ಇದಾಗಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ರಾಜಕಾಲುವಿಗೆ ಹೇಮಂತ್ ಬಿದ್ದಿದ್ದ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾದ್ನಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಗೆ ಈ ಸಾವಿಗೆ ಕಾರಣ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಏನಿದು ಸಿಎಂ ಸಂಘರ್ಷದ ಹೊತ್ತಲ್ಲಿ ಸಿದ್ದು ಪಗಡೆಯಾಟ ? ಹುಬ್ಬಳ್ಳಿ ಅಖಾಡದಲ್ಲಿ ಹಳೇ ಪೈಲ್ವಾನನ ಹೊಸ ಆಟ..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more