ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

Suvarna News   | Asianet News
Published : Jan 02, 2020, 02:49 PM IST

ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಚಿತ್ರದುರ್ಗ (ಡಿ.02): ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಅದೃಷ್ಟವಶಾತ್ ಈತ ಯಾವುದೇ ಅವಘಡಕ್ಕೆ ತುತ್ತಾಗದೇ ತುಂಬಿದ ಡ್ಯಾಂನಿಂದ ಈಜಿ ದಡ ಸೇರಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ಯುವಕನ ದುಸ್ಸಾಹಸ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆದರೆ ಇಲ್ಲಿ ನೀರಿಗೆ ಧುಮುಕಿದವನ ಗುರುತು ಪತ್ತೆಯಾಗಿಲ್ಲ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!