ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

Suvarna News   | Asianet News
Published : Jan 02, 2020, 02:49 PM IST

ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಚಿತ್ರದುರ್ಗ (ಡಿ.02): ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಅದೃಷ್ಟವಶಾತ್ ಈತ ಯಾವುದೇ ಅವಘಡಕ್ಕೆ ತುತ್ತಾಗದೇ ತುಂಬಿದ ಡ್ಯಾಂನಿಂದ ಈಜಿ ದಡ ಸೇರಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ಯುವಕನ ದುಸ್ಸಾಹಸ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆದರೆ ಇಲ್ಲಿ ನೀರಿಗೆ ಧುಮುಕಿದವನ ಗುರುತು ಪತ್ತೆಯಾಗಿಲ್ಲ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?