ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

Suvarna News   | Asianet News
Published : Jan 02, 2020, 02:49 PM IST

ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಚಿತ್ರದುರ್ಗ (ಡಿ.02): ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಅದೃಷ್ಟವಶಾತ್ ಈತ ಯಾವುದೇ ಅವಘಡಕ್ಕೆ ತುತ್ತಾಗದೇ ತುಂಬಿದ ಡ್ಯಾಂನಿಂದ ಈಜಿ ದಡ ಸೇರಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ಯುವಕನ ದುಸ್ಸಾಹಸ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆದರೆ ಇಲ್ಲಿ ನೀರಿಗೆ ಧುಮುಕಿದವನ ಗುರುತು ಪತ್ತೆಯಾಗಿಲ್ಲ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!