ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

Suvarna News   | Asianet News
Published : Jan 02, 2020, 02:49 PM IST

ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಚಿತ್ರದುರ್ಗ (ಡಿ.02): ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಅದೃಷ್ಟವಶಾತ್ ಈತ ಯಾವುದೇ ಅವಘಡಕ್ಕೆ ತುತ್ತಾಗದೇ ತುಂಬಿದ ಡ್ಯಾಂನಿಂದ ಈಜಿ ದಡ ಸೇರಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ಯುವಕನ ದುಸ್ಸಾಹಸ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆದರೆ ಇಲ್ಲಿ ನೀರಿಗೆ ಧುಮುಕಿದವನ ಗುರುತು ಪತ್ತೆಯಾಗಿಲ್ಲ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!