ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!

Suvarna News   | Asianet News
Published : Jan 02, 2020, 02:49 PM IST

ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಚಿತ್ರದುರ್ಗ (ಡಿ.02): ಟಿಕ್ ಟಾಕ್ ಮಾಡುವ ಸಲುವಾಗಿ ಯುವಕನೋರ್ವ ವಾಣಿ ವಿಲಾಸ ಸಾಗರ ಡ್ಯಾಂಗೆ ಧುಮುಕಿ ದುಸ್ಸಾಹಸ ಮೆರೆದಿದ್ದಾನೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಇರುವ ಜಲಾಶಯಕ್ಕೆ ಧುಮುಕಿದ್ದಾನೆ. ಜಲಾಶಯದ ಕಟ್ಟೆ ಮೇಲಿನಿಂದ  ಸಂಪೂರ್ಣವಾಗಿ ತುಂಬಿರುವ ಜಲಾಶಯಕ್ಕೆ ಹಾರಿದ್ದಾರೆ. 

ಅದೃಷ್ಟವಶಾತ್ ಈತ ಯಾವುದೇ ಅವಘಡಕ್ಕೆ ತುತ್ತಾಗದೇ ತುಂಬಿದ ಡ್ಯಾಂನಿಂದ ಈಜಿ ದಡ ಸೇರಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ಯುವಕನ ದುಸ್ಸಾಹಸ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಆದರೆ ಇಲ್ಲಿ ನೀರಿಗೆ ಧುಮುಕಿದವನ ಗುರುತು ಪತ್ತೆಯಾಗಿಲ್ಲ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ