ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

Published : May 11, 2020, 02:39 PM IST

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ ಮೆರೆದಿದ್ದಾರೆ. ಸೀಲ್ ಡೌನ್ ಗೆ ಹಾಕಿದ್ದ ಬ್ಯಾರಿಕೇಡ್ ಮುರಿದು ಗಲಾಟೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಸ್ಥಳೀಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇವರ ಪುಂಡಾಟ ಪಾದರಾಯನಪುರವನ್ನು ನೆನಪಿಸುವಂತಿದೆ. 

ಧಾರವಾಡ (ಮೇ. 11): ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ ಮೆರೆದಿದ್ದಾರೆ. ಸೀಲ್ ಡೌನ್ ಗೆ ಹಾಕಿದ್ದ ಬ್ಯಾರಿಕೇಡ್ ಮುರಿದು ಗಲಾಟೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಸ್ಥಳೀಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇವರ ಪುಂಡಾಟ ಪಾದರಾಯನಪುರವನ್ನು ನೆನಪಿಸುವಂತಿದೆ. 

ಕೆಲ ಯುವಕರು ಉದ್ದೇಶಫುರ್ವಕವಾಗಿ ಈ ರೀತಿ ಮಾಡಿದ್ದಾರೆ. ಅನಗತ್ಯವಾಗಿ ಹೊರಗಡೆ ಸುತ್ತಾಡಲು ಹೊರ ಬಂದಿದ್ದಾರೆ. ಈ ಸಂದರ್ಭದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದು ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ಅರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?