ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

Published : May 11, 2020, 02:39 PM IST

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ ಮೆರೆದಿದ್ದಾರೆ. ಸೀಲ್ ಡೌನ್ ಗೆ ಹಾಕಿದ್ದ ಬ್ಯಾರಿಕೇಡ್ ಮುರಿದು ಗಲಾಟೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಸ್ಥಳೀಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇವರ ಪುಂಡಾಟ ಪಾದರಾಯನಪುರವನ್ನು ನೆನಪಿಸುವಂತಿದೆ. 

ಧಾರವಾಡ (ಮೇ. 11): ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ ಮೆರೆದಿದ್ದಾರೆ. ಸೀಲ್ ಡೌನ್ ಗೆ ಹಾಕಿದ್ದ ಬ್ಯಾರಿಕೇಡ್ ಮುರಿದು ಗಲಾಟೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಸ್ಥಳೀಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇವರ ಪುಂಡಾಟ ಪಾದರಾಯನಪುರವನ್ನು ನೆನಪಿಸುವಂತಿದೆ. 

ಕೆಲ ಯುವಕರು ಉದ್ದೇಶಫುರ್ವಕವಾಗಿ ಈ ರೀತಿ ಮಾಡಿದ್ದಾರೆ. ಅನಗತ್ಯವಾಗಿ ಹೊರಗಡೆ ಸುತ್ತಾಡಲು ಹೊರ ಬಂದಿದ್ದಾರೆ. ಈ ಸಂದರ್ಭದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದು ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ಅರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!