Uttara Kannada: ಸರ್ಕಾರಕ್ಕೆ ಸಡ್ಡು: ಬಲಿಷ್ಠ  ಬ್ರಿಡ್ಜ್‌ ನಿರ್ಮಿಸಿದ ಗ್ರಾಮಸ್ಥರು..!

Uttara Kannada: ಸರ್ಕಾರಕ್ಕೆ ಸಡ್ಡು: ಬಲಿಷ್ಠ ಬ್ರಿಡ್ಜ್‌ ನಿರ್ಮಿಸಿದ ಗ್ರಾಮಸ್ಥರು..!

Suvarna News   | Asianet News
Published : Jan 17, 2022, 12:59 PM IST

*  ಊರಿನ 200-300 ಯುವಕರು ಹಾಗೂ ಹಿರಿಯರು ಸೇರಿ ಸೇತುವೆ ನಿರ್ಮಾಣ
*  ಒಂದೇ ವಾರದಲ್ಲಿ ನದಿಗೆ ಅಡ್ಡಲಾಗಿ ಗ್ರಾಮ ಸೇತುವನ್ನೇ ನಿರ್ಮಿಸಿದ ಜನ
*  ಕಳೆದ ಬಾರಿಯ ಭಾರೀ ಪ್ರವಾಹದಿಂದ ಕೊಚ್ಚಿಹೋಗಿದ್ದ ಗುಳ್ಳಾಪುರದ ಸೇತುವೆ
 

ಕಾರವಾರ(ಜ.17):  ಕಳೆದ ಬಾರಿ ಬೃಹತ್ ಸೇತುವೆ ಉರುಳಿಬಿದ್ದ ನಂತರ ತುಂಬಿ ಹರಿಯುವ ನದಿಯನ್ನು ಬೋಟ್ ಮೂಲಕವೇ ದಾಟುತ್ತಿದ್ದ ಈ ಊರಿನ ಗ್ರಾಮಸ್ಥರು ಕೊನೆಗೂ‌ ತಮ್ಮ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಂಡು ಬಲಿಷ್ಠ ಗ್ರಾಮ ಸೇತುವನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಹೌದು, ನಾವು ಮಾತನಾಡುತ್ತಿರೋದು ಗುಳ್ಳಾಪುರದ ವಿಚಾರ. ಅಂಕೋಲಾ, ಯಲ್ಲಾಪುರ ಹಾಗೂ ಶಿರಸಿಯನ್ನು ಸಂಪರ್ಕಿಸುವ ಪ್ರಮುಖ ಪ್ರದೇಶ ಇದಾಗಿದ್ದು, ಯಲ್ಲಾಪುರ ಹಾಗೂ ಅಂಕೋಲಾದ ಗಡಿಭಾಗವಾಗಿರುವ ಕೈಗಡಿಯೆಂಬ ತೀರಾ ಕುಗ್ರಾಮಕ್ಕೆ‌ ಗುಳ್ಳಾಪುರದ ಮೂಲಕವೇ ಸಾಗಬೇಕಾಗಿದೆ.‌ ಕಳೆದ ಬಾರಿ ಕಾಣಿಸಿಕೊಂಡ ಭಾರೀ ಪ್ರವಾಹದಿಂದಾಗಿ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಲಾದ ರಾಜ್ಯ ಹೆದ್ದಾರಿ ಸಂಪರ್ಕಿಸುವ ಗುಳ್ಳಾಪುರದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿತ್ತು. 

ಶಾಸಕಿ ರೂಪಾಲಿ ನಾಯ್ಕ್, ಸಚಿವ ಶಿವರಾಮ ಹೆಬ್ಬಾರ್ ಹಾಗೂ ಇತರ ಸಚಿವರು ಮತ್ತು ಕೈಗಡಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಸ್ಥಳವನ್ನು ವೀಕ್ಷಿಸಿ ಹೊಸ ಸೇತುವೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೂ, ಇಲ್ಲಿನ ಜನರಿಗೆ ಮುರಿದ ಸೇತುವೆ ಮತ್ತೆ ಶೀಘ್ರದಲ್ಲಿ ನಿರ್ಮಾಣವಾಗುವ ಸಾಧ್ಯತೆಗಳು ಕಂಡಿರಲಿಲ್ಲ. 

Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

ಸಚಿವ ಶಿವರಾಮ ಹೆಬ್ಬಾರ್ ರಾಜ್ಯ ಸರಕಾರದ ನೆರೆ ಪರಿಹಾರದ‌ ಅನುದಾನದಡಿ 20 ಲಕ್ಷ ರೂ. ನೀಡಿದ್ದರಾದ್ರೂ, ಹಳೇಯ ರೀತಿಯ ಕಾಂಕ್ರೀಟ್ ಸೇತುವೆ ಬೇಕಂದ್ರೆ 60 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಅನುದಾನ ಬೇಕಿತ್ತು.‌ ಆದರೆ, ಸದ್ಯಕ್ಕೆ ಸಚಿವರು ಒದಗಿಸಿದ 20ಲಕ್ಷ ರೂ. ಅನುದಾನ ಹಾಗೂ ತಮ್ಮ ಹಣವನ್ನು ಕೂಡಾ ವ್ಯಯಿಸಿದ ಜನರು ತಾವೇ ಶ್ರಮ ವಹಿಸಿಕೊಂಡು ಅತ್ಯುತ್ತಮ ಹಾಗೂ ಬಲಿಷ್ಠ ಸೇತುವೆ ನಿರ್ಮಾಣ ಮಾಡಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more