Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Published : Mar 13, 2022, 10:08 AM IST

*  ಬೆಳಗ್ಗೆಯಿಂದ ಸಂಜೆವರೆಗೆ ತುಂಗಾನದಿ ಸ್ವಚ್ಚತಾ ಕಾರ್ಯ
*  ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತೆ
*  ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದ ಶ್ರೀಗಳು 

ರಾಯಚೂರು(ಮಾ.13): ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ತುಂಗಾರಾಧನೆ ಹಿನ್ನೆಲೆಯಲ್ಲಿ ಯುಗಬ್ರಿಗೇಡ್ ನಿಂದ ಎರಡು ದಿನ ತುಂಗಾನದಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ 500 ಕ್ಕೂ ಹೆಚ್ಚು ಅಧಿಕ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ಮಠದಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಸ್ವಚ್ಚತಾ ಕಾರ್ಯಕ್ರಮವನ್ನ ವೀಕ್ಷಿಸಿದರು. ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಶ್ರೀಮಠದಿಂದ ಸಕಲ ವ್ಯವಸ್ಥೆಯನ್ನ ಮಾಡಲಾಗಿದೆ. ಯುಗಬ್ರಿಗೇಡ್ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more