Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Published : Mar 13, 2022, 10:08 AM IST

*  ಬೆಳಗ್ಗೆಯಿಂದ ಸಂಜೆವರೆಗೆ ತುಂಗಾನದಿ ಸ್ವಚ್ಚತಾ ಕಾರ್ಯ
*  ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತೆ
*  ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದ ಶ್ರೀಗಳು 

ರಾಯಚೂರು(ಮಾ.13): ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ತುಂಗಾರಾಧನೆ ಹಿನ್ನೆಲೆಯಲ್ಲಿ ಯುಗಬ್ರಿಗೇಡ್ ನಿಂದ ಎರಡು ದಿನ ತುಂಗಾನದಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ 500 ಕ್ಕೂ ಹೆಚ್ಚು ಅಧಿಕ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ಮಠದಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಸ್ವಚ್ಚತಾ ಕಾರ್ಯಕ್ರಮವನ್ನ ವೀಕ್ಷಿಸಿದರು. ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಶ್ರೀಮಠದಿಂದ ಸಕಲ ವ್ಯವಸ್ಥೆಯನ್ನ ಮಾಡಲಾಗಿದೆ. ಯುಗಬ್ರಿಗೇಡ್ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more