Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Published : Mar 13, 2022, 10:08 AM IST

*  ಬೆಳಗ್ಗೆಯಿಂದ ಸಂಜೆವರೆಗೆ ತುಂಗಾನದಿ ಸ್ವಚ್ಚತಾ ಕಾರ್ಯ
*  ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತೆ
*  ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದ ಶ್ರೀಗಳು 

ರಾಯಚೂರು(ಮಾ.13): ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ತುಂಗಾರಾಧನೆ ಹಿನ್ನೆಲೆಯಲ್ಲಿ ಯುಗಬ್ರಿಗೇಡ್ ನಿಂದ ಎರಡು ದಿನ ತುಂಗಾನದಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ 500 ಕ್ಕೂ ಹೆಚ್ಚು ಅಧಿಕ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ಮಠದಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಸ್ವಚ್ಚತಾ ಕಾರ್ಯಕ್ರಮವನ್ನ ವೀಕ್ಷಿಸಿದರು. ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಶ್ರೀಮಠದಿಂದ ಸಕಲ ವ್ಯವಸ್ಥೆಯನ್ನ ಮಾಡಲಾಗಿದೆ. ಯುಗಬ್ರಿಗೇಡ್ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more