Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Raichur: ಮಂತ್ರಾಲಯದಲ್ಲಿ ಯುವ ಬ್ರಿಗೇಡ್‌ನಿಂದ ತುಂಗಾನದಿ ಸ್ವಚ್ಛತಾ ಕಾರ್ಯ

Published : Mar 13, 2022, 10:08 AM IST

*  ಬೆಳಗ್ಗೆಯಿಂದ ಸಂಜೆವರೆಗೆ ತುಂಗಾನದಿ ಸ್ವಚ್ಚತಾ ಕಾರ್ಯ
*  ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತೆ
*  ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದ ಶ್ರೀಗಳು 

ರಾಯಚೂರು(ಮಾ.13): ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ತುಂಗಾರಾಧನೆ ಹಿನ್ನೆಲೆಯಲ್ಲಿ ಯುಗಬ್ರಿಗೇಡ್ ನಿಂದ ಎರಡು ದಿನ ತುಂಗಾನದಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ 500 ಕ್ಕೂ ಹೆಚ್ಚು ಅಧಿಕ ಸ್ವಯಂ ಸೇವಕರಿಂದ ತುಂಗಾನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ಮಠದಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಸ್ವಚ್ಚತಾ ಕಾರ್ಯಕ್ರಮವನ್ನ ವೀಕ್ಷಿಸಿದರು. ನದಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಭಕ್ತರಿಗೆ ಸಂದೇಶ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಶ್ರೀಮಠದಿಂದ ಸಕಲ ವ್ಯವಸ್ಥೆಯನ್ನ ಮಾಡಲಾಗಿದೆ. ಯುಗಬ್ರಿಗೇಡ್ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more