ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

Published : Oct 07, 2023, 12:12 PM IST

ದಸರಾ 'ಯುವ ಸಂಭ್ರಮ'ಕ್ಕೆ ಶುಕ್ರವಾರ  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ  ಚಾಲನೆ ನೀಡಿದರು.
 

ಮೈಸೂರು ಯುವ ದಸರಾಗೆ ಶುಕ್ರವಾರ ಚಾಲನೆ ನೀಡಲಾಗಿದೆ. ಏಂಟು ದಿನ ಯುವ ದಸರಾ(yuva dasara) ನಡೆಯಲಿದ್ದು, ಈ ಸಂಭ್ರಮದಲ್ಲಿ ಯುವ ಸಮೂಹ ಕುಣಿದು ಕುಪ್ಪಳಿಸಿದೆ. ಮೈಸೂರು(Mysore) ದಸರಾ ಹಿನ್ನೆಲೆ ಯುವ ದಸರಾ ಆಯೋಜನೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ(Dr. HC Mahadevappa) ಇದಕ್ಕೆ ಚಾಲನೆ ನೀಡಿದರು. ವಸಿಷ್ಠ ಸಿಂಹ ಮಧುರ ಕಂಠಕ್ಕೆ ಪ್ರೇಕ್ಷಕರು ತಲೆದೂಗಿದರು. ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ 'ಯುವ ಸಂಭ್ರಮ' ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 

ಇದನ್ನೂ ವೀಕ್ಷಿಸಿ:  ದಸರಾ ಹಿನ್ನೆಲೆ ಅರಮನೆ ಪ್ರವೇಶ ನಿಷೇಧ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!