ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

Published : Oct 07, 2023, 12:12 PM IST

ದಸರಾ 'ಯುವ ಸಂಭ್ರಮ'ಕ್ಕೆ ಶುಕ್ರವಾರ  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ  ಚಾಲನೆ ನೀಡಿದರು.
 

ಮೈಸೂರು ಯುವ ದಸರಾಗೆ ಶುಕ್ರವಾರ ಚಾಲನೆ ನೀಡಲಾಗಿದೆ. ಏಂಟು ದಿನ ಯುವ ದಸರಾ(yuva dasara) ನಡೆಯಲಿದ್ದು, ಈ ಸಂಭ್ರಮದಲ್ಲಿ ಯುವ ಸಮೂಹ ಕುಣಿದು ಕುಪ್ಪಳಿಸಿದೆ. ಮೈಸೂರು(Mysore) ದಸರಾ ಹಿನ್ನೆಲೆ ಯುವ ದಸರಾ ಆಯೋಜನೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ(Dr. HC Mahadevappa) ಇದಕ್ಕೆ ಚಾಲನೆ ನೀಡಿದರು. ವಸಿಷ್ಠ ಸಿಂಹ ಮಧುರ ಕಂಠಕ್ಕೆ ಪ್ರೇಕ್ಷಕರು ತಲೆದೂಗಿದರು. ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ 'ಯುವ ಸಂಭ್ರಮ' ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 

ಇದನ್ನೂ ವೀಕ್ಷಿಸಿ:  ದಸರಾ ಹಿನ್ನೆಲೆ ಅರಮನೆ ಪ್ರವೇಶ ನಿಷೇಧ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!