'ಆತ್ಮಾಹುತಿ ಬಾಂಬ್' ಬಗ್ಗೆ ಝಾಕೀರ್ ನಾಯ್ಕ್ ಟ್ವೀಟ್: ಶಾರೀಕ್ ಜೊತೆ ಲಿಂಕ್?

'ಆತ್ಮಾಹುತಿ ಬಾಂಬ್' ಬಗ್ಗೆ ಝಾಕೀರ್ ನಾಯ್ಕ್ ಟ್ವೀಟ್: ಶಾರೀಕ್ ಜೊತೆ ಲಿಂಕ್?

Published : Nov 26, 2022, 04:14 PM IST

ಕುಕ್ಕರ್‌ ಬಾಂಬರ್ ಶಾರೀಕ್‌'ನ ಮತ್ತೊಂದು ಸಿಕ್ರೇಟ್‌ ಬಯಲಾಗಿದ್ದು, ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಉಗ್ರ ಶಾರೀಕ್‌ ಹಾಗೂ ಝಾರೀಕ್‌ ನಾಯ್ಕುಗೂ ಲಿಂಕ್‌ ಇರುವ ಮಾಹಿತಿ ಲಭ್ಯವಾಗಿದೆ. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಟ್ವೀಟ್‌ ಮಾಡಿದ್ದ ಝಾಕೀರ್‌, ಇಸ್ಲಾಂನಲ್ಲಿ ಆತ್ಮಾಹುತಿ ಬಾಂಬ್‌ಗೆ ಅವಕಾಶ ಇದೆಯಾ ಎಂದು ಮೂಲಕ ಪ್ರಶ್ನೆ ಮಾಡಿದ್ದನು. ಝಾರೀಕ್‌ ನಾಯ್ಕು, ಬಾಂಬ್‌ ಬಗ್ಗೆ ಯೂಟ್ಯೂಬ್‌ ಖಾತೆಯಲ್ಲಿ ವಿಡಿಯೋ ಅಪ್ಲೋಡ್‌ ಮಾಡಲಾಗಿದೆ. ನ. 19ರಂದು ಸಂಜೆ 4.29ಕ್ಕೆ ಬಾಂಬ್‌ ಸ್ಫೋಟವಾಗಿದ್ದು, 6.15ಕ್ಕೆ ಝಾಕೀರ್‌ ಟ್ವೀಟ್‌ ಮಾಡಿದ್ದಾನೆ.ಇನ್ನು ಭಾರತದಲ್ಲಿ   ಝಾರೀಕ್‌ ನಾಯ್ಕ ಯೂಟ್ಯೂಬ್‌ ಖಾತೆಗೆ ನಿರ್ಭಂಧವಿದ್ದು, ಆದ್ದರಿಂದ ಮಲೇಷಿಯಾದಿಂದಲೇ ವಿಡಿಯೋ ಪೋಸ್ಟ್‌ ಮಾಡುತ್ತಿದ್ದಾನೆ.  ಝಾರೀಕ್‌ ಭಾಷಣಗಳಿಂದ ಶಾರೀಕ್ ಪ್ರಭಾವಿತನಾಗಿದ್ದು, ಶಾರೀಕ್‌ ಮೊಬೈಲ್‌ನಲ್ಲೂ ಝಾರೀಕ್‌ ವೀಡಿಯೊಗಳು ಪತ್ತೆಯಾಗಿವೆ.

Belagavi News: ಕಿತವಾಡ ಫಾಲ್ಸ್‌ನಲ್ಲಿ ಸೆಲ್ಫಿ ವೇಳೆ ಕಾಲು ಜಾರಿ ಬಿದ್ದು 4 ಯುವತಿಯರ ಸಾವು
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!