ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

Published : Nov 03, 2023, 11:42 AM ISTUpdated : Nov 03, 2023, 11:45 AM IST

ಹಿಜಾಬ್, ಆಜಾನ್ ಸೇರಿ ಹಲವು ವಿಷಯದಲ್ಲಿ ಮುಸ್ಲಿಂರಿಗೆ ಸಂಕಷ್ಟ ಎದುರಾಗಿತ್ತು. ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
 

ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಮತದಾನ ಮಾಡಿದ್ದಕ್ಕೇ ಕರ್ನಾಟಕದಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದಿದೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ರಹಸ್ಯವನ್ನು ಸಚಿವ ಜಮೀರ್ ಬಿಚ್ಚಿಟ್ಟಿದ್ದಾರೆ. ಆದ್ರೆ ಈ ವಿಡಿಯೋ ಎಲ್ಲಿಯದು ಎಂಬುದು ತಿಳಿದಿಲ್ಲ. ಮೂರೂವರೆ ವರ್ಷ ಬಿಜೆಪಿ(BJP) ಅವಧಿಯಲ್ಲಿ ಮುಸ್ಲಿಂರಿಗೆ (Muslims) ಸಂಕಷ್ಟ ಇತ್ತು. ಹಿಜಾಬ್, ಆಜಾನ್ ಸೇರಿ ಹಲವು ವಿಷಯದಲ್ಲಿ ಮುಸ್ಲಿಂರಿಗೆ ಸಂಕಷ್ಟ ಬಂದೊದಗಿತ್ತು. ಈ ಸಂಕಷ್ಟದ ವಿರುದ್ಧ ಮುಸ್ಲಿಂರೆಲ್ಲಾ ಒಗ್ಗಟ್ಟಾಗಿ ನಿಂತರು. ಎಲ್ಲಾ ಮುಸ್ಲಿಂರು ಒಗ್ಗಟ್ಟಾಗಿ ಕಾಂಗ್ರೆಸ್ ಪರ ಮತ ಹಾಕಿದ್ದಾರೆ. ಒಗ್ಗಟ್ಟಿನ ಮತದಾನದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬಂತು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆ ಪ್ರಚಾರದ ವೇಲೆ ಜಮೀರ್ ಒಗ್ಗಟ್ಟಿನ ಪಾಠ ಮಾಡಿದ್ದಾರೆ. ಜಮೀರ್ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ. ಜಮೀರ್ ಎಲ್ಲಿ ಮಾತನಾಡಿದ್ದು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. 

ಇದನ್ನೂ ವೀಕ್ಷಿಸಿ:  ರಾತ್ರಿ ಹೊತ್ತಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ವಕೀಲೆ ಕುಟುಂಬದ ವಿರುದ್ಧ ಒತ್ತುವರಿ ಆರೋಪ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more