ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರು ಸಂಕಷ್ಟಕ್ಕೆ ಸಿಲುಕಿದ್ರು: ಜಮೀರ್ ಅಹಮ್ಮದ್ ಖಾನ್

Published : Nov 03, 2023, 11:42 AM ISTUpdated : Nov 03, 2023, 11:45 AM IST

ಹಿಜಾಬ್, ಆಜಾನ್ ಸೇರಿ ಹಲವು ವಿಷಯದಲ್ಲಿ ಮುಸ್ಲಿಂರಿಗೆ ಸಂಕಷ್ಟ ಎದುರಾಗಿತ್ತು. ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
 

ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಮತದಾನ ಮಾಡಿದ್ದಕ್ಕೇ ಕರ್ನಾಟಕದಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದಿದೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ರಹಸ್ಯವನ್ನು ಸಚಿವ ಜಮೀರ್ ಬಿಚ್ಚಿಟ್ಟಿದ್ದಾರೆ. ಆದ್ರೆ ಈ ವಿಡಿಯೋ ಎಲ್ಲಿಯದು ಎಂಬುದು ತಿಳಿದಿಲ್ಲ. ಮೂರೂವರೆ ವರ್ಷ ಬಿಜೆಪಿ(BJP) ಅವಧಿಯಲ್ಲಿ ಮುಸ್ಲಿಂರಿಗೆ (Muslims) ಸಂಕಷ್ಟ ಇತ್ತು. ಹಿಜಾಬ್, ಆಜಾನ್ ಸೇರಿ ಹಲವು ವಿಷಯದಲ್ಲಿ ಮುಸ್ಲಿಂರಿಗೆ ಸಂಕಷ್ಟ ಬಂದೊದಗಿತ್ತು. ಈ ಸಂಕಷ್ಟದ ವಿರುದ್ಧ ಮುಸ್ಲಿಂರೆಲ್ಲಾ ಒಗ್ಗಟ್ಟಾಗಿ ನಿಂತರು. ಎಲ್ಲಾ ಮುಸ್ಲಿಂರು ಒಗ್ಗಟ್ಟಾಗಿ ಕಾಂಗ್ರೆಸ್ ಪರ ಮತ ಹಾಕಿದ್ದಾರೆ. ಒಗ್ಗಟ್ಟಿನ ಮತದಾನದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬಂತು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆ ಪ್ರಚಾರದ ವೇಲೆ ಜಮೀರ್ ಒಗ್ಗಟ್ಟಿನ ಪಾಠ ಮಾಡಿದ್ದಾರೆ. ಜಮೀರ್ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ. ಜಮೀರ್ ಎಲ್ಲಿ ಮಾತನಾಡಿದ್ದು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. 

ಇದನ್ನೂ ವೀಕ್ಷಿಸಿ:  ರಾತ್ರಿ ಹೊತ್ತಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ವಕೀಲೆ ಕುಟುಂಬದ ವಿರುದ್ಧ ಒತ್ತುವರಿ ಆರೋಪ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more