ಮುಸ್ಲಿಮರು ಒನ್‌ಸೈಡ್ ಮತ ಕೊಟ್ಟಿದ್ದಾರೆ ಅಂತ ಹೇಳಿದ್ದೇನೆ ತಪ್ಪೇನಿದೆ: ಯೂಟರ್ನ್‌ ಹೊಡೆದ ಜಮೀರ್ ಅಹ್ಮದ್

ಮುಸ್ಲಿಮರು ಒನ್‌ಸೈಡ್ ಮತ ಕೊಟ್ಟಿದ್ದಾರೆ ಅಂತ ಹೇಳಿದ್ದೇನೆ ತಪ್ಪೇನಿದೆ: ಯೂಟರ್ನ್‌ ಹೊಡೆದ ಜಮೀರ್ ಅಹ್ಮದ್

Published : Jun 25, 2024, 05:58 PM IST

ಸಾಗರ್ ಖಂಡ್ರೆ 6 ಲಕ್ಷ ವೋಟ್ ಪಡೆದಿದ್ದಾರೆ. ಮುಸ್ಲಿಮರು 2 ಲಕ್ಷ ವೋಟ್ ನೀಡಿದ್ದಾರೆ. ಕೇವಲ 2 ಲಕ್ಷ ವೋಟ್‌ನಿಂದ ಗೆಲ್ಲಲು ಸಾಧ್ಯನಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಜಮೀರ್ ಅಹ್ಮದ್‌ ಹೇಳಿದ್ದಾರೆ.

ಸಚಿವರು ಮುಸ್ಲಿಮರ ಕೆಲಸ ಮಾಡ್ಲೇ ಬೇಕ್ ಎಂದು ಹೇಳಿದ್ದ ಜಮೀರ್ ಅಹ್ಮದ್ ಯೂಟರ್ನ್‌ ಹೊಡೆದಿದ್ದಾರೆ. ಮುಸ್ಲಿಮರು (Muslims) ಒನ್‌ಸೈಡ್ ಮತ ನೀಡಿದ್ರು ಎಂದಿದ್ದೇನೆ. ಸಾಗರ್ ಖಂಡ್ರೆ (Sagar Khandre) 6 ಲಕ್ಷ ವೋಟ್ ಪಡೆದಿದ್ದಾರೆ. ಮುಸ್ಲಿಮರು 2 ಲಕ್ಷ ವೋಟ್ ನೀಡಿದ್ದಾರೆ. ಕೇವಲ 2 ಲಕ್ಷ ವೋಟ್‌ನಿಂದ ಗೆಲ್ಲಲು ಸಾಧ್ಯನಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಜಮೀರ್ ಅಹ್ಮದ್‌ (Zameer Ahmed Khan) ಹೇಳಿದ್ದಾರೆ. ಕೇವಲ ಮುಸ್ಲಿಮರು ಮಾತ್ರವಲ್ಲ, ನೀವೆಲ್ಲ ಸೇರಿ ಮತ ನೀಡಿದ್ದೀರಿ. ಎಂಪಿನೂ ನಮ್ಮವರೂ, ಸಚಿವರೂ ನಮ್ಮವರಿದ್ದಾರೆ. ಆ ಕಾರಣಕ್ಕೆ ಗೆದ್ದಿದ್ದಾರೆ ಅಂತ ಹೇಳಿದ್ದೇನೆ. ಸಾಗರ್ ಖಂಡ್ರೆ 6 ಲಕ್ಷ ವೋಟ್ ಪಡೆದಿದ್ದಾರೆ. ಇಷ್ಟು ವರ್ಷ ನಮ್ಮ ಎಂಪಿ ಇರಲಿಲ್ಲ, ಬಿಜೆಪಿ ಎಂಪಿ ಇದ್ದರು. ಈಗ ನಮ್ಮ ಎಂಪಿ ಬಂದಿದ್ದಾರೆ, ಕೆಲಸ ಮಾಡಿಸಿಕೊಳ್ಳಬಹುದು ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!