ಮುಸ್ಲಿಮರು ಒನ್‌ಸೈಡ್ ಮತ ಕೊಟ್ಟಿದ್ದಾರೆ ಅಂತ ಹೇಳಿದ್ದೇನೆ ತಪ್ಪೇನಿದೆ: ಯೂಟರ್ನ್‌ ಹೊಡೆದ ಜಮೀರ್ ಅಹ್ಮದ್

ಮುಸ್ಲಿಮರು ಒನ್‌ಸೈಡ್ ಮತ ಕೊಟ್ಟಿದ್ದಾರೆ ಅಂತ ಹೇಳಿದ್ದೇನೆ ತಪ್ಪೇನಿದೆ: ಯೂಟರ್ನ್‌ ಹೊಡೆದ ಜಮೀರ್ ಅಹ್ಮದ್

Published : Jun 25, 2024, 05:58 PM IST

ಸಾಗರ್ ಖಂಡ್ರೆ 6 ಲಕ್ಷ ವೋಟ್ ಪಡೆದಿದ್ದಾರೆ. ಮುಸ್ಲಿಮರು 2 ಲಕ್ಷ ವೋಟ್ ನೀಡಿದ್ದಾರೆ. ಕೇವಲ 2 ಲಕ್ಷ ವೋಟ್‌ನಿಂದ ಗೆಲ್ಲಲು ಸಾಧ್ಯನಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಜಮೀರ್ ಅಹ್ಮದ್‌ ಹೇಳಿದ್ದಾರೆ.

ಸಚಿವರು ಮುಸ್ಲಿಮರ ಕೆಲಸ ಮಾಡ್ಲೇ ಬೇಕ್ ಎಂದು ಹೇಳಿದ್ದ ಜಮೀರ್ ಅಹ್ಮದ್ ಯೂಟರ್ನ್‌ ಹೊಡೆದಿದ್ದಾರೆ. ಮುಸ್ಲಿಮರು (Muslims) ಒನ್‌ಸೈಡ್ ಮತ ನೀಡಿದ್ರು ಎಂದಿದ್ದೇನೆ. ಸಾಗರ್ ಖಂಡ್ರೆ (Sagar Khandre) 6 ಲಕ್ಷ ವೋಟ್ ಪಡೆದಿದ್ದಾರೆ. ಮುಸ್ಲಿಮರು 2 ಲಕ್ಷ ವೋಟ್ ನೀಡಿದ್ದಾರೆ. ಕೇವಲ 2 ಲಕ್ಷ ವೋಟ್‌ನಿಂದ ಗೆಲ್ಲಲು ಸಾಧ್ಯನಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಜಮೀರ್ ಅಹ್ಮದ್‌ (Zameer Ahmed Khan) ಹೇಳಿದ್ದಾರೆ. ಕೇವಲ ಮುಸ್ಲಿಮರು ಮಾತ್ರವಲ್ಲ, ನೀವೆಲ್ಲ ಸೇರಿ ಮತ ನೀಡಿದ್ದೀರಿ. ಎಂಪಿನೂ ನಮ್ಮವರೂ, ಸಚಿವರೂ ನಮ್ಮವರಿದ್ದಾರೆ. ಆ ಕಾರಣಕ್ಕೆ ಗೆದ್ದಿದ್ದಾರೆ ಅಂತ ಹೇಳಿದ್ದೇನೆ. ಸಾಗರ್ ಖಂಡ್ರೆ 6 ಲಕ್ಷ ವೋಟ್ ಪಡೆದಿದ್ದಾರೆ. ಇಷ್ಟು ವರ್ಷ ನಮ್ಮ ಎಂಪಿ ಇರಲಿಲ್ಲ, ಬಿಜೆಪಿ ಎಂಪಿ ಇದ್ದರು. ಈಗ ನಮ್ಮ ಎಂಪಿ ಬಂದಿದ್ದಾರೆ, ಕೆಲಸ ಮಾಡಿಸಿಕೊಳ್ಳಬಹುದು ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!