ಅಣ್ಣನೇ ತಮ್ಮನನ್ನ ಕೊಂದಿದ್ದೇಕೆ? ಅನ್ನೋ ಪ್ರಶ್ನೆ ಬಂದಾಗ ಅಲ್ಲಿ ಬಂದಿದ್ದು ಒಂದು ಸಿಲ್ಲಿ ಮ್ಯಾಟರ್!

ಅಣ್ಣನೇ ತಮ್ಮನನ್ನ ಕೊಂದಿದ್ದೇಕೆ? ಅನ್ನೋ ಪ್ರಶ್ನೆ ಬಂದಾಗ ಅಲ್ಲಿ ಬಂದಿದ್ದು ಒಂದು ಸಿಲ್ಲಿ ಮ್ಯಾಟರ್!

Published : Dec 21, 2024, 04:54 PM IST

ಮಡಿಕೇರಿ ತಾಲ್ಲೂಕಿನ ಅತ್ಯಂತ ದಟ್ಟಾರಣ್ಯದಿಂದ ಸುತ್ತುವರಿದಿರುವ ಒಣಚಲು ಗ್ರಾಮದ ಕುಟುಂಬದ ಸಹೋದರರು ಕಣ್ರಿ ಇವರು. ತಂದೆ ತಾಯಿಯೂ ಇಲ್ಲದ, ಇತ್ತ ಹಿರಿಯ ಅಣ್ಣನೂ ಇಲ್ಲದೆ ಕಳೆದ 20 ವರ್ಷಗಳಿಂದ ಅತ್ತಿಗೆಯೊಂದಿಗೆ ಒಂದೇ ಮನೆಯಲ್ಲಿ ಬದುಕುತ್ತಿದ್ದವರು. 

ಅವರಿಬ್ಬರೂ ಅಣ್ಣ-ತಮ್ಮಂದಿರು. ಗಂಡನಿಲ್ಲದ ಅತ್ತಿಗೆ ಮನೆಯಲ್ಲೇ ತಿಂದುಂಡು ಒಂದೇ ಮನೆಯಲ್ಲಿ ಬದುಕುತ್ತಿದ್ದವರು. ಆದರೆ ಆವತ್ತು ಬೆಳ್ಳಂಬೆಳಿಗ್ಗೆ ಸಹೋದರರ ನಡುವೆ ಗಲಾಟೆಯಾಗಿತ್ತು. ಈ ಗಲಾಟೆ ತಮ್ಮನ ಎದೆಗೆ ಗುಂಡಿಟ್ಟು ಕೊಲ್ಲುವವರೆಗೆ ತಲುಪಿತ್ತು. ಅಷ್ಟಕ್ಕೂ ಒಂದೇ ಮನೆಯಲ್ಲಿ ಇದ್ದ ಸಹೋದರರ ನಡುವೆ ಆಗಿದ್ದಾದರೂ ಏನು? ಅಣ್ಣನೇ ತಮ್ಮನನ್ನ ಕೊಂದಿದ್ದೇಕೆ? ಅನ್ನೋ ಪ್ರಶ್ನೆ ಬಂದಾಗ ಅಲ್ಲಿ ಬಂದಿದ್ದು ಒಂದು ಸಿಲ್ಲಿ ಮ್ಯಾಟರ್​​

05:06ಕುಡಿದ ಮತ್ತಿನಲ್ಲಿ ಕಾರು ಅಪಘಾತ, ಕುಶಾಲನಗರದಲ್ಲಿ ನಿಂತಿದ್ದ ಆಟೋಗೆ ಡಿಕ್ಕಿ
01:24ಕಾಫಿ ಕಳವು ಆರೋಪ: ಗುಂಡಿಕ್ಕಿ ಯುವಕನ ಹತ್ಯೆ!
09:11ಅಣ್ಣನೇ ತಮ್ಮನನ್ನ ಕೊಂದಿದ್ದೇಕೆ? ಅನ್ನೋ ಪ್ರಶ್ನೆ ಬಂದಾಗ ಅಲ್ಲಿ ಬಂದಿದ್ದು ಒಂದು ಸಿಲ್ಲಿ ಮ್ಯಾಟರ್!
02:47ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ
02:33ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !
22:21Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!
03:21ಅಧಿಕಾರಿಗಳ ನಿರ್ಲಕ್ಷ್ಯ..ಅರ್ಧಕ್ಕೆ ನಿಂತ ಮನೆ ಕಾಮಗಾರಿ: ಗುಡಿಸಲುಗಳಲ್ಲೇ ದಿನದೂಡುತ್ತಿರುವ ಆದಿವಾಸಿ ಕುಟುಂಬ
04:57ಮಡಿಕೇರಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ರೇಡ್: ಗಬ್ಬು ನಾರುವ ದೃಶ್ಯ ಕಂಡು ನಗರಸಭೆ ಸದಸ್ಯರೇ ಶಾಕ್ !
19:18ಅವಳಿಗಾಗಿ ಅವನು ಕಳೆದುಕೊಂಡಿದ್ದು ಲಕ್ಷ ಲಕ್ಷ..! ಸಾಯೋದಕ್ಕೂ ಮೊದಲು ಹನಿಟ್ರ್ಯಾಪ್ ಕಥೆ ಹೇಳಿದ..!
Read more