ಕುಡಿದ ಮತ್ತಿನಲ್ಲಿ ಕಾರು ಅಪಘಾತ, ಕುಶಾಲನಗರದಲ್ಲಿ ನಿಂತಿದ್ದ ಆಟೋಗೆ ಡಿಕ್ಕಿ

ಕುಡಿದ ಮತ್ತಿನಲ್ಲಿ ಕಾರು ಅಪಘಾತ, ಕುಶಾಲನಗರದಲ್ಲಿ ನಿಂತಿದ್ದ ಆಟೋಗೆ ಡಿಕ್ಕಿ

Published : Jan 11, 2025, 01:03 PM ISTUpdated : Jan 11, 2025, 01:06 PM IST

ಕುಡಿದ ಮತ್ತಿನ ಕಾರು ಚಲಾಯಿಸಿದ ಭೀಕರ ಅಪಾಘಾತಕ್ಕೆ ಕಾರಣವಾದ ಘಟನೆ ಕೊಡಗಿನ ಕುಶಾಲನಗರದಲ್ಲಿ ನಡೆದಿದೆ. ನಿಂತಿದ್ದ ಆಟೋಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕುಶಾಲನಗರ(ಜ.11) ಕುಡಿದು ಕಾರು ಚಲಾಸಿದ ಭೂಪ ಕೊಡಗಿನ ಕುಶಾಲನಗರದಲ್ಲಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.ಮದ್ ಸೇವನೆ ಮಾಡಿ ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡಿದೆ. ಇದರ ಪರಿಣಾಮ ನಿಂತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದಾನೆ. ಇಷ್ಟೇ ಅಲ್ಲ ಒರ್ವ ಬಾಲಕಿ ಗಾಯಗೊಂಡಿದ್ದಾಳೆ. ಇನ್ನಿಬ್ಬರು ಮಹಿಳೆಯರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.  
 

05:06ಕುಡಿದ ಮತ್ತಿನಲ್ಲಿ ಕಾರು ಅಪಘಾತ, ಕುಶಾಲನಗರದಲ್ಲಿ ನಿಂತಿದ್ದ ಆಟೋಗೆ ಡಿಕ್ಕಿ
01:24ಕಾಫಿ ಕಳವು ಆರೋಪ: ಗುಂಡಿಕ್ಕಿ ಯುವಕನ ಹತ್ಯೆ!
09:11ಅಣ್ಣನೇ ತಮ್ಮನನ್ನ ಕೊಂದಿದ್ದೇಕೆ? ಅನ್ನೋ ಪ್ರಶ್ನೆ ಬಂದಾಗ ಅಲ್ಲಿ ಬಂದಿದ್ದು ಒಂದು ಸಿಲ್ಲಿ ಮ್ಯಾಟರ್!
02:47ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ
02:33ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !
22:21Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!
03:21ಅಧಿಕಾರಿಗಳ ನಿರ್ಲಕ್ಷ್ಯ..ಅರ್ಧಕ್ಕೆ ನಿಂತ ಮನೆ ಕಾಮಗಾರಿ: ಗುಡಿಸಲುಗಳಲ್ಲೇ ದಿನದೂಡುತ್ತಿರುವ ಆದಿವಾಸಿ ಕುಟುಂಬ
04:57ಮಡಿಕೇರಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ರೇಡ್: ಗಬ್ಬು ನಾರುವ ದೃಶ್ಯ ಕಂಡು ನಗರಸಭೆ ಸದಸ್ಯರೇ ಶಾಕ್ !
19:18ಅವಳಿಗಾಗಿ ಅವನು ಕಳೆದುಕೊಂಡಿದ್ದು ಲಕ್ಷ ಲಕ್ಷ..! ಸಾಯೋದಕ್ಕೂ ಮೊದಲು ಹನಿಟ್ರ್ಯಾಪ್ ಕಥೆ ಹೇಳಿದ..!
Read more