ಪೊಲೀಸರಿಗೆ ಒಳ್ಳೆ ಊಟ ಕೊಟ್ರೆ ಗುಡ್ಡವನ್ನೇ ಕಿತ್ತಿಡ್ತಾರೆ: ರವಿ ಚೆನ್ನಣ್ಣನವರ್

ಪೊಲೀಸರಿಗೆ ಒಳ್ಳೆ ಊಟ ಕೊಟ್ರೆ ಗುಡ್ಡವನ್ನೇ ಕಿತ್ತಿಡ್ತಾರೆ: ರವಿ ಚೆನ್ನಣ್ಣನವರ್

Published : Jan 17, 2020, 04:28 PM ISTUpdated : Jan 17, 2020, 04:29 PM IST

ನಮ್ಮ ಕೆಳಹಂತದ ಅಧಿಕಾರಿಗಳು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅವರನ್ನು ಚೆನ್ನಾಗಿ ನೋಡಿಕೊಂಡರೆ, ಅವರನ್ನು ಗೌರವಿಸಿದರೆ ಗುಡ್ಡವನ್ನೇ ತಂದು ರೋಡಿಗಿಡುತ್ತಾರೆ. ಒಳ್ಳೆಯವರಿಗೆ ನಾವು ಬಹಳ ಒಳ್ಳೆಯರು, ಕೆಟ್ಟವರಿಗೆ ಕೆಟ್ಟವರು. ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕನ್ನಡಿಗರು ಸುರಕ್ಷಿತ ಕೈಗಳಲ್ಲಿದ್ದೀರಿ ಎಂದು ಬೆಂಗಳೂರು ಗ್ರಾಮಾಂತರ ಎಸ್​ಪಿ ರವಿ ಡಿ.ಚೆನ್ನಣ್ಣನವರ್  ಸ್ಫೂರ್ತಿದಾಯಕ ಮಾತುಗಳನ್ನು ಹೇಳಿದ್ದಾರೆ. 

ಕೊಪ್ಪಳ (ಜ. 17): ಒಂದು ಸ್ವಸ್ಥ ಸಮಾಜ ಕಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. 7 ಕೋಟಿ ಜನಸಂಖ್ಯೆಗೆ ಬರೀ 1 ಲಕ್ಷ 15 ಸಾವಿರ ಜನ ಪೊಲೀಸರಿದ್ದೇವೆ. ಎಲ್ಲವನ್ನು ನಮ್ಮಿಂದ ನಿರೀಕ್ಷೆ ಮಾಡಬೇಡಿ. ನಿಮ್ಮ ಕಣ್ನೆದುರು ನಡೆಯುವ ಅಪರಾಧ ತಡೆಯುವ ಮನೋಭಾವ ಬರಲಿ. ಮೊದಲು ಸಾಕ್ಷಿ ಹೇಳಲು ಪೊಲೀಸ್ ಸ್ಟೇಷನ್‌ಗೆ ಬನ್ನಿ ಎಂದು ಗವಿ ಸಿದ್ದೇಶ್ವರ ಜಾತ್ರಾ ಮೋಹೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ ಎಸ್​ಪಿ ರವಿ ಡಿ.ಚೆನ್ನಣ್ಣನವರ್ ಹೇಳಿದ್ದಾರೆ. 

ನನ್ನ ಕೆಳಹಂತದ ಅಧಿಕಾರಿಗಳು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅವರನ್ನು ಚೆನ್ನಾಗಿ ನೋಡಿಕೊಂಡರೆ, ಅವರನ್ನು ಗೌರವಿಸಿದರೆ ಗುಡ್ಡವನ್ನೇ ತಂದು ರೋಡಿಗಿಡುತ್ತಾರೆ ಎಂದಿದ್ದಾರೆ. ಒಳ್ಳೆಯವರಿಗೆ ನಾವು ಬಹಳ ಒಳ್ಳೆಯರು, ಕೆಟ್ಟವರಿಗೆ ಕೆಟ್ಟವರು ಎಂದು ಹೇಳಿದ್ದಾರೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕನ್ನಡಿಗರು ಸುರಕ್ಷಿತ ಕೈಗಳಲ್ಲಿದ್ದೀರಿ ಎಂದು ಸ್ಫೂರ್ತಿದಾಯಕ ಮಾತುಗಳನ್ನು ಹೇಳಿದ್ದಾರೆ. 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ