ಗವಿ ಸಿದ್ದೇಶ್ವರ ಜಾತ್ರೆ; ಭಾವಪರವಶದಲ್ಲಿ ಮಿಂದೆದ್ದ ಭಕ್ತಾದಿಗಳು!

ಗವಿ ಸಿದ್ದೇಶ್ವರ ಜಾತ್ರೆ; ಭಾವಪರವಶದಲ್ಲಿ ಮಿಂದೆದ್ದ ಭಕ್ತಾದಿಗಳು!

Suvarna News   | Asianet News
Published : Jan 15, 2020, 04:28 PM IST

ಕೊಪ್ಪಳ (ಜ. 15): ದಕ್ಷಿಣ ಭಾರತದ ಮಹಾಕುಂಭಮೇಳ ಎಂಬ ಪ್ರಸಿದ್ಧಿ ಪಡೆದಿದೆ ಕೊಪ್ಪಳದ ಗವಿ ಸಿದ್ದೇಶ್ವರ ಜಾತ್ರೆ. ಜಾತಿ, ಮತ ಭೇದ- ಭಾವ ಇಲ್ಲದೇ ಹರಿದು ಬರುತ್ತಿದೆ ಭಕ್ತ ಸಾಗರ. ಜಾತ್ರೆ ಬಂದರೆ ಬಂದರೆ ಸಾಕು ಇಲ್ಲಿನ ಮಕ್ಕಳು, ಮಹಿಳೆಯರು ಎಲ್ಲರಿಗೂ ಎಲ್ಲಿಲ್ಲದ ಉತ್ಸಾಹ. ಎಲ್ಲರೂ ಸೇರಿ 20 ಲಕ್ಷಕ್ಕೂ ಹೆಚ್ಚು ರೊಟ್ಟಿ ತಯಾರಿಸಿದ್ದಾರೆ. ಹೇಗಿತ್ತು ಜಾತ್ರಾ ಮಹೋತ್ಸವ? ಏನೆಲ್ಲಾ ವಿಶೇಷತೆಗಳಿದ್ದವು? ತಯಾರಿಗಳೇನು? ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ! 

ಕೊಪ್ಪಳ (ಜ. 15): ದಕ್ಷಿಣ ಭಾರತದ ಮಹಾಕುಂಭಮೇಳ ಎಂಬ ಪ್ರಸಿದ್ಧಿ ಪಡೆದಿದೆ ಕೊಪ್ಪಳದ ಜಾತಿ, ಮತ ಭೇದ- ಭಾವ ಇಲ್ಲದೇ ಹರಿದು ಬರುತ್ತಿದೆ ಭಕ್ತ ಸಾಗರ. ಜಾತ್ರೆ ಬಂದರೆ ಬಂದರೆ ಸಾಕು ಇಲ್ಲಿನ ಮಕ್ಕಳು, ಮಹಿಳೆಯರು ಎಲ್ಲರಿಗೂ ಎಲ್ಲಿಲ್ಲದ ಉತ್ಸಾಹ. ಎಲ್ಲರೂ ಸೇರಿ 20 ಲಕ್ಷಕ್ಕೂ ಹೆಚ್ಚು ರೊಟ್ಟಿ ತಯಾರಿಸಿದ್ದಾರೆ. ಹೇಗಿತ್ತು ಜಾತ್ರಾ ಮಹೋತ್ಸವ? ಏನೆಲ್ಲಾ ವಿಶೇಷತೆಗಳಿದ್ದವು? ತಯಾರಿಗಳೇನು? ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ! 

25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
03:49ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು