ಈ ಮಹಿಳೆಯ ಧೈರ್ಯವನ್ನು ಮೆಚ್ಚಲೇಬೇಕು! ಕೊರಳಲ್ಲಿರುವುದು ಹಾರವಲ್ಲ, ಹಾವು!

ಈ ಮಹಿಳೆಯ ಧೈರ್ಯವನ್ನು ಮೆಚ್ಚಲೇಬೇಕು! ಕೊರಳಲ್ಲಿರುವುದು ಹಾರವಲ್ಲ, ಹಾವು!

Suvarna News   | Asianet News
Published : Jan 08, 2020, 03:43 PM IST

ಕೊಪ್ಪಳ (ಜ. 08): ಹಾವು ಕಂಡರೆ ಸಾಕು ಮಾರು ದೂರ ಓಡುವವರೇ ಜಾಸ್ತಿ! ಹತ್ತಿರಕ್ಕೆ ಹೋಗಲು ಭಯಪಡುತ್ತೇವೆ. ಅಂತದ್ರಲ್ಲಿ ಇಲ್ಲೊಬ್ಬ ಮಹಿಳೆ ನಾಗರಹಾವನ್ನು ಹಾರದ ರೀತಿ ಕೊರಳಿಗೆ ಸುತ್ತಿಕೊಂಡಿದ್ದಾಳೆ. ಅಬ್ಬಾ! ಮೆಚ್ಚಬೇಕು ಈ ಮಹಿಳೆಯ ಧೈರ್ಯವನ್ನು!  

 

ಕೊಪ್ಪಳ (ಜ. 08): ಹಾವು ಕಂಡರೆ ಸಾಕು ಮಾರು ದೂರ ಓಡುವವರೇ ಜಾಸ್ತಿ! ಹತ್ತಿರಕ್ಕೆ ಹೋಗಲು ಭಯಪಡುತ್ತೇವೆ. ಅಂತದ್ರಲ್ಲಿ ಇಲ್ಲೊಬ್ಬ ಮಹಿಳೆ ನಾಗರಹಾವನ್ನು ಹಾರದ ರೀತಿ ಕೊರಳಿಗೆ ಸುತ್ತಿಕೊಂಡಿದ್ದಾಳೆ. ಅಬ್ಬಾ! ಮೆಚ್ಚಬೇಕು ಈ ಮಹಿಳೆಯ ಧೈರ್ಯವನ್ನು!  

ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾಮದ ಸಾವಿತ್ರಿ ಎಂಬಾಕೆ ಹಾವನ್ನು ಹಾರದ ರೀತಿ ಕತ್ತಿಗೆ ಹಾಕಿಕೊಂಡ ಮಹಿಳೆ. ಸುತ್ತಮುತ್ತ ಜನ ಈ ಅಚ್ಚರಿಯನ್ನು ವಿಡಿಯೋ ಮಾಡಿದ್ರೆ ಈಕೆ ಮಾತ್ರ ಏನೂ ಆಗಿಲ್ಲವೆಂಬಂತೆ ಕೂಲ್ ಕೂಲಾಗಿದ್ದಾಳೆ. ಇಲ್ಲಿದೆ ನೋಡಿ ವಿಡಿಯೋ! 

25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
03:49ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು