Financiers Harassment ಸಾಲ ಕಟ್ಟುವಂತೆ ಕಿರುಕುಳ, ತನ್ನದೇ ವಾಹನಕ್ಕೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಮಾಲೀಕ!

Financiers Harassment ಸಾಲ ಕಟ್ಟುವಂತೆ ಕಿರುಕುಳ, ತನ್ನದೇ ವಾಹನಕ್ಕೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಮಾಲೀಕ!

Published : Jan 30, 2022, 06:15 PM IST

 ಎರಡು ತಿಂಗಳಿನಿಂದ ಸಾಲ ಕಟ್ಟಿಲ್ಲ ಎಂದು ಫೈನಾನ್ಸರ್ ನೀಡುತ್ತಿದ್ದ ತೀವ್ರ ಕಿರುಕುಳಕ್ಕೆ ಬೇಸತ್ತು ತನ್ನ ವಾಹನಕ್ಕೆ ಬೆಂಕಿ ಇಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್‌ನಿಂದ ಸಾಲ ಪಡೆದು ಕ್ರೂಸರ್ ವಾಹನ ಖರೀದಿಸಿದ್ದ ಸುಭಾಷ್ ಚಂದ್ರ ಕಳೆದ ಎರಡು ತಿಂಗಳಿನಿಂದ ಕೊರೋನಾ ನಿರ್ಬಂಧಗಳಿಂದ ಸಾಲ ಕಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಸಾಲ ಕಟ್ಟಲು ತೀವ್ರ ಕಿರುಕುಳ ನೀಡಿದ ಫೈನಾನ್ಸಿಯರ್ ವಾಹನ ಜಪ್ತಿ ಮಾಡುವುದಾಗಿ ಬೆದರಿಸಿದ್ದಾರೆ. ಪರಿಣಾಮ ಕೊಪ್ಪಳದ ರಸ್ತೆಯಲ್ಲಿ ವಾಹನ ನಿಲ್ಲಿಸಿ ವಾಹನಕ್ಕೆ ಬೆಂಕಿ ಹಚ್ಚಿ ತಾನು ಆತ್ಮಹತ್ಯೆಗೆ ಮಾಲೀಕ ಸುಭಾಷ್ ಚಂದ್ರ ಯತ್ನಿಸಿದ್ದಾನೆ. 

ಕೊಪ್ಪಳ(ಜ.30): ಎರಡು ತಿಂಗಳಿನಿಂದ ಸಾಲ ಕಟ್ಟಿಲ್ಲ ಎಂದು ಫೈನಾನ್ಸರ್ ನೀಡುತ್ತಿದ್ದ ತೀವ್ರ ಕಿರುಕುಳಕ್ಕೆ ಬೇಸತ್ತು ತನ್ನ ವಾಹನಕ್ಕೆ ಬೆಂಕಿ ಇಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್‌ನಿಂದ ಸಾಲ ಪಡೆದು ಕ್ರೂಸರ್ ವಾಹನ ಖರೀದಿಸಿದ್ದ ಸುಭಾಷ್ ಚಂದ್ರ ಕಳೆದ ಎರಡು ತಿಂಗಳಿನಿಂದ ಕೊರೋನಾ ನಿರ್ಬಂಧಗಳಿಂದ ಸಾಲ ಕಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಸಾಲ ಕಟ್ಟಲು ತೀವ್ರ ಕಿರುಕುಳ ನೀಡಿದ ಫೈನಾನ್ಸಿಯರ್ ವಾಹನ ಜಪ್ತಿ ಮಾಡುವುದಾಗಿ ಬೆದರಿಸಿದ್ದಾರೆ. ಪರಿಣಾಮ ಕೊಪ್ಪಳದ ರಸ್ತೆಯಲ್ಲಿ ವಾಹನ ನಿಲ್ಲಿಸಿ ವಾಹನಕ್ಕೆ ಬೆಂಕಿ ಹಚ್ಚಿ ತಾನು ಆತ್ಮಹತ್ಯೆಗೆ ಮಾಲೀಕ ಸುಭಾಷ್ ಚಂದ್ರ ಯತ್ನಿಸಿದ್ದಾನೆ. 

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳೀಯರು ಮಾಲೀಕ ಸುಭಾಷ್ ಹೆಚ್ಚಿನ ಅಪಾಯವಿಲ್ಲದೆ ರಕ್ಷಣೆ ಮಾಡಿದ್ದಾರೆ. ಇದೀಗ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

25:15ಡಾನ್ ಪಟ್ಟಕ್ಕಾಗಿ ಕುಚುಕು ಗೆಳೆಯನಿಂದಲೇ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!
02:35ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌
03:31ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌
03:03ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ
02:15ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ
04:33ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !
05:05ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?
04:35ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !
03:35ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
03:49ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು
Read more