ಬೆಂಗಳೂರಲ್ಲಿ ಏನ್ ಮುಟ್ಟಿದ್ರೂ ಶಾಕ್ ಹೊಡೆದ ಅನುಭವ ಆಗ್ತಿದ್ಯಲ್ಲಾ, ಯಾಕ್ಹೀಗೆ ?

ಬೆಂಗಳೂರಲ್ಲಿ ಏನ್ ಮುಟ್ಟಿದ್ರೂ ಶಾಕ್ ಹೊಡೆದ ಅನುಭವ ಆಗ್ತಿದ್ಯಲ್ಲಾ, ಯಾಕ್ಹೀಗೆ ?

Published : Mar 10, 2023, 03:19 PM ISTUpdated : Mar 10, 2023, 03:34 PM IST

ವಿದ್ಯುತ್ ಮುಟ್ಟಿದಾಗ ಶಾಕ್‌ ಹೊಡೆಯೋ ಬಗ್ಗೆ ನೀವೆಲ್ಲಾ ಕೇಳಿರ್ತೀರಾ..ಆದ್ರೆ ಮನುಷ್ಯನನ್ನು ಮುಟ್ಟಿದಾಗ, ವಸ್ತುಗಳನ್ನು ಮುಟ್ಟಿದಾಗ ಶಾಕ್‌ ಆಗೋ ಬಗ್ಗೆ ಕೇಳಿದ್ದೀರಾ? ಸದ್ಯ ಬೆಂಗಳೂರಲ್ಲಿ ಆಗ್ತಿರೋದು ಅದೇ. ಜನರೆಲ್ಲರೂ ಈ ಪಟ್ಟಣಕ್ಕೆ ಏನಾಗಿದೆ ಎಂದು ಮಾತನಾಡಿಕೊಳ್ತಿದ್ದಾರೆ.

ಬೆಂಗಳೂರು ಜನತೆ ಕೆಲ ದಿನಗಳಿಂದ ಈ ವಿಚಿತ್ರ ಕರೆಂಟ್‌ ಶಾಕ್‌ ಅನುಭವಿಸುತ್ತಿದ್ದಾರೆ. ಇತರರನ್ನು ಸ್ಪರ್ಶಿಸಿದಾಗ, ಚೇರ್ ಮುಟ್ಟಿದಾಗ, ಇನ್ಯಾವುದೋ ಕಬ್ಬಿಣದ ಕಂಬಿ ಮುಟ್ಟಿದಾಗ ಶಾಕ್‌ ಹೊಡೆದಂತೆ ಆಗುತ್ತಿದೆ. ಮೊದಲೆಲ್ಲಾ ಹೀಗೆಲ್ಲಾ ತಮಗೆ ಮಾತ್ರ ಆಗ್ತಿದೆ ಅಂದ್ಕೊಂಡವರು ನಂತರ ಎಲ್ಲರೂ ಹೀಗೆ ಹೇಳುತ್ತಿರುವುದನ್ನು ಕೇಳಿ ಬೆರಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಿಂದ ಹಿಡಿದು ಎಲ್ಲೆಡೆ ಬೆಂಗಳೂರು ನಿವಾಸಿಗಳಲ್ಲಿ ಇದೇ ವಿಷಯ ಚರ್ಚೆಗೆ ಗ್ರಾಸವಾಗಿದೆ. ಯಾಕೆ ಹೀಗಾಗ್ತಿದೆ ? ಇದರ ಹಿಂದಿರೋ ಕಾರಣವೇನು ? ಈ ಬಗ್ಗೆ ನ್ಯಾಷನಲ್ ಕಾಲೇಜ್‌ನ ಬಿವಿ ಜಗದೀಶ್ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಕೆ ಎಸ್ ನಟರಾಜ್ ಏನ್ ಹೇಳ್ತಾರೆ ತಿಳಿಯೋಣ. 

ಕರೆಂಟ್ ಶಾಕ್ ಹೊಡದರೆ ಬೆಚ್ಚಿ ಬೀಳಬೇಡಿ, ಜೀವ ಉಳಿಸಲು ಹೀಗ್ ಮಾಡಿ!

 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
05:30ಅಂತೆ ಕಂತೆ ಅಲ್ಲ, ದುರಂತ ನಾಯಕ ಆಗ್ಬಿಟ್ರಾ ದರ್ಶನ್? ಇಳಿದ ತೂಕ.. ಕಳಾಹೀನ ಮುಖ..!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
06:10ದರ್ಶನ್ 'ಬುಲ್‌ ಬುಲ್‌' ಸುದೀಪ್ ಜೊತೆ ಮಾತಾಡಕಿಲ್ವಾ? ದಚ್ಚು ಶಿಷ್ಯೆ 'ಲೇಡಿ ಬಾಸ್' ಕಿಚ್ಚನಿಂದ ದೂರ?
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
Read more